ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…