ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…