ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…