ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತು. ಅದಾದ ಬಳಿಕ ಮತ್ತೆ ಕಾಡಾನೆಗಳ ನಡುವೆ ಕಾಳಗ ನಡೆದು ಮತ್ತೆ ಗಾಯಗೊಂಡ ಕಾಡಾನೆ ನಿಧಾನವಾಗಿ ಚೇತರಿಕೆ ಕಂಡುಬಂದರೂ ಇದೀಗ ಸಾವನ್ನಪ್ಪಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel