ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತು. ಅದಾದ ಬಳಿಕ ಮತ್ತೆ ಕಾಡಾನೆಗಳ ನಡುವೆ ಕಾಳಗ ನಡೆದು ಮತ್ತೆ ಗಾಯಗೊಂಡ ಕಾಡಾನೆ ನಿಧಾನವಾಗಿ ಚೇತರಿಕೆ ಕಂಡುಬಂದರೂ ಇದೀಗ ಸಾವನ್ನಪ್ಪಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…