ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತು. ಅದಾದ ಬಳಿಕ ಮತ್ತೆ ಕಾಡಾನೆಗಳ ನಡುವೆ ಕಾಳಗ ನಡೆದು ಮತ್ತೆ ಗಾಯಗೊಂಡ ಕಾಡಾನೆ ನಿಧಾನವಾಗಿ ಚೇತರಿಕೆ ಕಂಡುಬಂದರೂ ಇದೀಗ ಸಾವನ್ನಪ್ಪಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…