Advertisement
ಸುದ್ದಿಗಳು

ಬಿಎಸ್ಎನ್ಎಲ್ ಉಪವಿಭಾಗೀಯ ಅಧಿಕಾರಿ ಆರ್ ಕೆ ಭಟ್ ಸೇವಾ ನಿವೃತ್ತಿ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ  17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.

Advertisement
Advertisement
Advertisement
Advertisement

ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು  ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ  ಉಡುಪಿಯಲ್ಲಿ 6 ವರ್ಷ,  ಕೊಡಗಿನಲ್ಲಿ 5 ವರ್ಷ,  ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು.  ಈ  ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

18 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 day ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago