Advertisement
ಸುದ್ದಿಗಳು

ಬಿಎಸ್ಎನ್ಎಲ್ ಉಪವಿಭಾಗೀಯ ಅಧಿಕಾರಿ ಆರ್ ಕೆ ಭಟ್ ಸೇವಾ ನಿವೃತ್ತಿ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ  17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.

ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು  ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ  ಉಡುಪಿಯಲ್ಲಿ 6 ವರ್ಷ,  ಕೊಡಗಿನಲ್ಲಿ 5 ವರ್ಷ,  ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು.  ಈ  ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

2 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

3 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

3 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

5 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

10 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

17 hours ago