ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡತ್ತಿದೆ ಎಂದು ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಫಟಕ ಆರೋಪಿಸಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿಕೊಂಡು ಬಂದಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಈ ರೀತಿಯ ದ್ವೇಷದ ರಾಜಕಾರಣ ಮಾಡುತ್ತಿದೆ. ಇಂತಹಾ ಕೃತ್ಯವನ್ನು ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಅಲ್ಪಾಂಖ್ಯಾತ ಘಟಕದ ಅಧ್ಯಕ್ಷ ಜಿ.ಕೆ ಹಮೀದ್ ಮತ್ತು ಪ್ರದಾನ ಕಾರ್ಯದರ್ಶಿ ಜಲೀಲ್ ಎ.ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…