ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡತ್ತಿದೆ ಎಂದು ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಫಟಕ ಆರೋಪಿಸಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿಕೊಂಡು ಬಂದಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಈ ರೀತಿಯ ದ್ವೇಷದ ರಾಜಕಾರಣ ಮಾಡುತ್ತಿದೆ. ಇಂತಹಾ ಕೃತ್ಯವನ್ನು ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಅಲ್ಪಾಂಖ್ಯಾತ ಘಟಕದ ಅಧ್ಯಕ್ಷ ಜಿ.ಕೆ ಹಮೀದ್ ಮತ್ತು ಪ್ರದಾನ ಕಾರ್ಯದರ್ಶಿ ಜಲೀಲ್ ಎ.ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…