ಚೊಕ್ಕಾಡಿ: ದೇಶದಲ್ಲಿ ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.
ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…