ಚೊಕ್ಕಾಡಿ: ದೇಶದಲ್ಲಿ ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.
ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…