Advertisement
ನಮ್ಮೂರ ಸುದ್ದಿ

ಬಿಜೆಪಿ ಗೆಲುವು : ಅಮರಮುಡ್ನೂರುನಲ್ಲಿ ವಿಜಯೋತ್ಸವ

Share

ಚೊಕ್ಕಾಡಿ: ದೇಶದಲ್ಲಿ  ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ   ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.

ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

1 hour ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

1 hour ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

2 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

2 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

15 hours ago