Advertisement
ನಮ್ಮೂರ ಸುದ್ದಿ

ಬಿಜೆಪಿ ಗೆಲುವು : ಅಮರಮುಡ್ನೂರುನಲ್ಲಿ ವಿಜಯೋತ್ಸವ

Share

ಚೊಕ್ಕಾಡಿ: ದೇಶದಲ್ಲಿ  ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ   ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.

ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

18 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

18 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago