ಚೊಕ್ಕಾಡಿ: ದೇಶದಲ್ಲಿ ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.
ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…