ಚೊಕ್ಕಾಡಿ: ದೇಶದಲ್ಲಿ ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.
ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…