ಚೊಕ್ಕಾಡಿ: ದೇಶದಲ್ಲಿ ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.
ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು ಉಪಸ್ಥಿತರಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…