ಸವಣೂರು : ದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲೆ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ನಾಗೇಶ್ ಓಡಂತರ್ಯ,ಗಾಯತ್ರಿ ಬರೆಮೇಲು,ರಾಜೀವಿ ಶೆಟ್ಟಿ,ಬೆಳಂದೂರು ಗ್ರಾ.ಪಂ.ಸದಸ್ಯರಾದ ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ನಿರ್ದೇಶಕರಾದ ಗಣೇಶ್ ಕೆಡೆಂಜಿ,ಪ್ರಜ್ವಲ ಕೆ.ಆರ್ ಕೋಡಿಬೈಲು,ದೇವಪ್ಪ ಗೌಡ ಕನಡಕುಮೇರು, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ,ರಾಮಕೃಷ್ಣ ಪ್ರಭು,ಮಹೇಶ್ ಕೆ.ಸವಣೂರು, ತೀರ್ಥರಾಮ ಕೆಡೆಂಜಿ.ಪ್ರಶಾಂತ್ ನೂಜಾಜೆ ,ಹರೀಶ ಕುಕ್ಕುಜೆ,ನಿತ್ಯಪ್ರಸಾದ್ ತಾರೇಶ್ ಮೊದಲಾದವರು ಪಾಲ್ಗೊಂಡಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…