ಸವಣೂರು : ದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲೆ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ನಾಗೇಶ್ ಓಡಂತರ್ಯ,ಗಾಯತ್ರಿ ಬರೆಮೇಲು,ರಾಜೀವಿ ಶೆಟ್ಟಿ,ಬೆಳಂದೂರು ಗ್ರಾ.ಪಂ.ಸದಸ್ಯರಾದ ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ನಿರ್ದೇಶಕರಾದ ಗಣೇಶ್ ಕೆಡೆಂಜಿ,ಪ್ರಜ್ವಲ ಕೆ.ಆರ್ ಕೋಡಿಬೈಲು,ದೇವಪ್ಪ ಗೌಡ ಕನಡಕುಮೇರು, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ,ರಾಮಕೃಷ್ಣ ಪ್ರಭು,ಮಹೇಶ್ ಕೆ.ಸವಣೂರು, ತೀರ್ಥರಾಮ ಕೆಡೆಂಜಿ.ಪ್ರಶಾಂತ್ ನೂಜಾಜೆ ,ಹರೀಶ ಕುಕ್ಕುಜೆ,ನಿತ್ಯಪ್ರಸಾದ್ ತಾರೇಶ್ ಮೊದಲಾದವರು ಪಾಲ್ಗೊಂಡಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…