ಸವಣೂರು : ದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲೆ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ನಾಗೇಶ್ ಓಡಂತರ್ಯ,ಗಾಯತ್ರಿ ಬರೆಮೇಲು,ರಾಜೀವಿ ಶೆಟ್ಟಿ,ಬೆಳಂದೂರು ಗ್ರಾ.ಪಂ.ಸದಸ್ಯರಾದ ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ನಿರ್ದೇಶಕರಾದ ಗಣೇಶ್ ಕೆಡೆಂಜಿ,ಪ್ರಜ್ವಲ ಕೆ.ಆರ್ ಕೋಡಿಬೈಲು,ದೇವಪ್ಪ ಗೌಡ ಕನಡಕುಮೇರು, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ,ರಾಮಕೃಷ್ಣ ಪ್ರಭು,ಮಹೇಶ್ ಕೆ.ಸವಣೂರು, ತೀರ್ಥರಾಮ ಕೆಡೆಂಜಿ.ಪ್ರಶಾಂತ್ ನೂಜಾಜೆ ,ಹರೀಶ ಕುಕ್ಕುಜೆ,ನಿತ್ಯಪ್ರಸಾದ್ ತಾರೇಶ್ ಮೊದಲಾದವರು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…