ಸುಳ್ಯ:ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ತಪ್ಪಿರುವ ಕಾರಣ ಶಾಸಕ ಅಂಗಾರ ಮತ್ತು ಸುಳ್ಯ ಬಿಜೆಪಿ ಅಸಮಾಧಾನಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಇಂದು ಶಾಸಕ ಎಸ್.ಅಂಗಾರರನ್ನು ಅವರ ದೊಡ್ಡತೋಟ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಮತ್ತು ಗಣೇಶ್ ಕಾರ್ಣಿಕ್ ಭೇಟಿ ಮಾಡಿ ಚರ್ಚಿಸಿದರು.
ಆ ಬಳಿಕ ಮಂಡಲ ಸಮಿತಿ ಪ್ರಮುಖರೊಡನೆ ಸುಳ್ಯದಲ್ಲಿ ಚರ್ಚೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆಯ ಮೇರೆಗೆ ಜಿಲ್ಲಾಧ್ಯಕ್ಷರು ಶಾಸಕ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…