ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯದಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಕಂಜಿಪಿಲಿ ಅಧಿಕಾರ ಸ್ವೀಕರಿಸಿದರು.
ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಎಸ್. ಅಂಗಾರ, ನಿರ್ಗಮಿತ ಅಧ್ಯಕ್ಷ ವೆಂಕಟ್ ವಳಲಂಬೆ,ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಮುಖಂಡ ಎ.ವಿ. ತೀರ್ಥರಾಮ, ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ರೈ ಬುಡಿಯಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…