ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.
ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…