ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.
ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…