ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.
ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…