ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.
ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…