ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.
ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…