ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಸುಳ್ಯ ಸೇರಿದಂತೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
ನಳಿನ್ ಕುಮಾರ್ ಅವರಿಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ನೂತನ ರಾಜ್ಯಾಧ್ಯಕ್ಷರ ಪದಗ್ರಹಣದ ಸಂದರ್ಭ ಕಾರ್ಯಕರ್ತರು ಸಂಭ್ರಮಿಸಿದರು.
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…
ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…