ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಸುಳ್ಯ ಸೇರಿದಂತೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
ನಳಿನ್ ಕುಮಾರ್ ಅವರಿಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ನೂತನ ರಾಜ್ಯಾಧ್ಯಕ್ಷರ ಪದಗ್ರಹಣದ ಸಂದರ್ಭ ಕಾರ್ಯಕರ್ತರು ಸಂಭ್ರಮಿಸಿದರು.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…