ಸುಳ್ಯ:ಬಿಜೆಪಿ ರಾಜ್ಯಾಧ್ಯಕ್ಷ ಹಾಗು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸಂಜೆ ಸುಳ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸುತ್ತಿರುವ ನಳಿನ್ ಕುಮಾರ್ ಅವರಿಗೆ ಅದ್ದೂರಿ ಸ್ವಾಗತ ನೀಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಸುಳ್ಯದಲ್ಲಿ ನಡೆಯುತ್ತಿರುವ 48ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ- ಸುಳ್ಯ ದಸರಾದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪದ ಅಂಗವಾಗಿ ನಡೆಯುವ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…