ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…