ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…