ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…