ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…