ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…