ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…