ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…