ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…