ಬಿಳಿನೆಲೆ: ಬಿಳಿನೆಲೆಯ ಒಗ್ಗುವಿನ ಕೌಸ್ತುಭದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ ಆಶ್ರಯದಲ್ಲಿ ಭಜನಾ ಮಂಡಳಿ ಕಾರ್ಯದರ್ಶಿ ಸುದಂರ ಗೌಡ ಒಗ್ಗು ಇವರ ನೇತೃತ್ವದಲ್ಲಿ ಕಲಾವಿದ ಯಜ್ಞೇಶ್ ಆಚಾರ್ ಮತ್ತು ಬಳಗದಿಂದ ಭಕ್ತಿ ಸಂಗೀತ ನೆರವೇರಿತು.ಹಿಮ್ಮೇಳದಲ್ಲಿ ಸುಮನ್ ದೇವಾಡಿಗ ಮತ್ತು ರಾಮಚಂದ್ರ ಅರ್ಬಿತ್ತಾಯ ಸಹಕರಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಕಲಾವಿದರನ್ನು ಗೌರವಿಸಲಾಯಿತು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…