ಬಿಳಿನೆಲೆ: ಬಿಳಿನೆಲೆಯ ಒಗ್ಗುವಿನ ಕೌಸ್ತುಭದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ ಆಶ್ರಯದಲ್ಲಿ ಭಜನಾ ಮಂಡಳಿ ಕಾರ್ಯದರ್ಶಿ ಸುದಂರ ಗೌಡ ಒಗ್ಗು ಇವರ ನೇತೃತ್ವದಲ್ಲಿ ಕಲಾವಿದ ಯಜ್ಞೇಶ್ ಆಚಾರ್ ಮತ್ತು ಬಳಗದಿಂದ ಭಕ್ತಿ ಸಂಗೀತ ನೆರವೇರಿತು.ಹಿಮ್ಮೇಳದಲ್ಲಿ ಸುಮನ್ ದೇವಾಡಿಗ ಮತ್ತು ರಾಮಚಂದ್ರ ಅರ್ಬಿತ್ತಾಯ ಸಹಕರಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಕಲಾವಿದರನ್ನು ಗೌರವಿಸಲಾಯಿತು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…