ಬಿಳಿನೆಲೆ: ಬಿಳಿನೆಲೆಯ ಒಗ್ಗುವಿನ ಕೌಸ್ತುಭದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ ಆಶ್ರಯದಲ್ಲಿ ಭಜನಾ ಮಂಡಳಿ ಕಾರ್ಯದರ್ಶಿ ಸುದಂರ ಗೌಡ ಒಗ್ಗು ಇವರ ನೇತೃತ್ವದಲ್ಲಿ ಕಲಾವಿದ ಯಜ್ಞೇಶ್ ಆಚಾರ್ ಮತ್ತು ಬಳಗದಿಂದ ಭಕ್ತಿ ಸಂಗೀತ ನೆರವೇರಿತು.ಹಿಮ್ಮೇಳದಲ್ಲಿ ಸುಮನ್ ದೇವಾಡಿಗ ಮತ್ತು ರಾಮಚಂದ್ರ ಅರ್ಬಿತ್ತಾಯ ಸಹಕರಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಕಲಾವಿದರನ್ನು ಗೌರವಿಸಲಾಯಿತು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…