ಬಿಸಿಲ ಬೇಗೆ…

May 12, 2020
7:33 PM

 ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..

Advertisement
Advertisement
Advertisement

 ಶ್ರಮಕೆ ಪ್ರತಿಫಲವ 
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.

Advertisement

ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ 
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ

 ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….

Advertisement

# ನಯನ.ಜಿ.ಎಸ್.
  ಕೋಟೆ ಮುಂಡುಗಾರು

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?
February 16, 2024
1:15 PM
by: The Rural Mirror ಸುದ್ದಿಜಾಲ
ಗುತ್ತಿಗಾರಿನಲ್ಲಿ ನಾಡಗೀತೆ ಗಾಯನ ಸ್ಫರ್ಧೆ | ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಕನ್ನಡ ಬೆಳೆಸೋಣ – ಚಂದ್ರಶೇಖರ ಪೇರಾಲು |
January 5, 2024
6:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror