ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…