ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…