ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…