ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…