ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…