ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…