ಸುಡು ಬಿಸಿಲ ಬೇಗೆಯದು
ಬೇಯುತಿಹರು ಜನರು
ಬರಗಾಲದ ಭೀತಿಯದು
ಬೆನ್ನತ್ತಿದೆ ಬೆಂಬಿಡದೆ..
ಶ್ರಮಕೆ ಪ್ರತಿಫಲವ
ಬಯಸುವ ನೇಗಿಲಯೋಗಿಯ
ಅಕ್ಷಿಗಳು ಅರಸುತಲಿಹುದು
ಆಗಸದಿ ಮಳೆ ನಕ್ಷತ್ರವನು.
ಶಪಿಸುತಿಹರು ಜನ
ರಣಬಿಸಿಲ ಕಾವನು
ನಾನಾ ತೆರದಿ ಜರಿಯುತ
ಬೇಡಿಕೆಯೊಂದ ಇಟ್ಟಿಹರು ಭಗವಂತನಲ್ಲಿ
ಸಸ್ಯಶ್ಯಾಮಲೆ ನೊಂದಿಹಳು
ದಿನಪನ ತಾಪಕೆ
ಇಳೆ ಬರಡಾಗಿಹುದು
ವರುಷಧಾರೆಯ ಕಾಣದೇ….
# ನಯನ.ಜಿ.ಎಸ್.
ಕೋಟೆ ಮುಂಡುಗಾರು
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…