ಬೆಂಗಳೂರು : ಭಾರತೀಯ ಮಜ್ದೂರ್ ಸಂಘದ ನಿಯೋಗವು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು ಚರ್ಚಿಸಿತು. ವಿವಿಧ ಕಾರ್ಮಿಕ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿತು.ಈ ಸಂದರ್ಭ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ. ಸಿ.ಕಳಸದ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…